Karnataka News
ಇಂದು ಝಿರೋ ಟ್ರಾಫಿಕ್ನಲ್ಲಿ ಧಾರವಾಡದಿಂದ ಬೆಳಗಾವಿಗೆ ಬಂತು ಕಿಡ್ನಿ

ಮೊನ್ನೆಯಷ್ಟೇ ಯುವತಿಯ ಹೃದಯವನ್ನು ಧಾರವಾಡದ ಎಸ್ಡಿಎಂ ಹಾಸ್ಪಿಟಲ್ನಿಂದ ಬೆಳಗಾವಿಯ ಕೆಎಲ್ಇ ಆಸ್ಪತ್ರೆಗೆ ಗ್ರೀನ್ ಕಾರಿಡಾರ್ ಮೂಲಕ ತಂದು ಮುಸ್ಲಿಂ ಯುವಕನಿಗೆ ಈ ಹೃದಯ ಕಸಿ ಮಾಡಿದ ಬೆನ್ನಲ್ಲಿಯೇ ಈಗ ಮತ್ತೊಂದು ಅಂಗಾಗ ಧಾರವಾಡದಿಂದ ಬೆಳಗಾವಿಗೆ ಝಿರೋ ಟ್ರಾಫಿಕ್ ಮೂಲಕ ತರಲಾಯಿತು.;
ಧಾರವಾಡದ ಎಸ್ಡಿಎಂ ಆಸ್ಪತ್ರೆಯಿಂದ ಕಿಡ್ನಿಯನ್ನು ಅಂಬ್ಯುಲೆನ್ಸ್ ಮೂಲಕ ಝಿರೋ ಟ್ರಾಫಿಕ್ ಮೂಲಕ ಬೆಳಗಾವಿಗೆ ತರಲಾಯಿತು. ಬೆಳಗಾವಿ ಜಿಲ್ಲಾ ಪೋಲಿಸ್ ವರಿμÁ್ಠಧಿಕಾರಿ ಸಂಜೀವ ಪಾಟೀಲ ಅವರು ಖುದ್ದಾಗಿ ನಿಂತು ಝಿರೋ ಟ್ರಾಫಿಕ್ ವ್ಯವಸ್ಥೆ ಮಾಡಿದ್ದರು.