Day: August 4, 2022
-
Karnataka News
ಬೆಂಗಳೂರಿನ ಯಲಹಂಕದಲ್ಲಿರುವ ಕಹಾಮದ ಮದರ್ ಡೇರಿ ಘಟಕಕ್ಕೆ ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರು ಭೇಟಿ
ಈ ಸಂದರ್ಭದಲ್ಲಿ ರ ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ, ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಹಕಾರ ಸಚಿವ ಎಸ್.ಟಿ. ಸೋಮಶೇಖರ್,…
Read More » -
Karnataka News
ಬೆಳಿಗ್ಗೆ 8-11 ಗಂಟೆವರೆಗೆ ಭಾರಿ ವಾಹನಗಳಿಗೆ ಬೆಳಗಾವಿ ನಗರಕ್ಕೆ ನಿರ್ಬಂಧ ವಿಧಿಸುತ್ತೇವೆ: ನಗರ ಪೊಲೀಸ್ ಆಯುಕ್ತ ಬೋರಲಿಂಗಯ್ಯ
ಬೆಳಿಗ್ಗೆ 9 ಗಂಟೆಯಿಂದ 11 ಗಂಟೆವರೆಗೆ ಅದೇ ರೀತಿ ಸಾಯಂಕಾಲ 4 ಗಂಟೆಯಿಂದ 8 ಗಂಟೆವರೆಗೆ ನಗರದ ಕೇಂದ್ರ ಸ್ಥಳಗಳಿಗೆ ಭಾರಿ ವಾಹನಗಳು ಬರದಂತೆ ಈಗಾಗಲೇ ಮಾರ್ಗಸೂಚಿ…
Read More » -
Karnataka News
ಬೆಳಗಾವಿ: ರೆಡ್ ಹ್ಯಾಂಡ್ ಆಗಿ ಗ್ರಾಮ ಲೆಕ್ಕಾಧಿಕಾರಿ, ಗ್ರಾಮ ಸಹಾಯಕ ಎಸಿಬಿ ಬಲೆಗೆ
ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಗ್ರಾಮ ಲೆಕ್ಕಾಧಿಕಾರಿಗಳಿಬ್ಬರೂ ರೆಡ್ ಹ್ಯಾಂಡ್ ಆಗಿ ಎಸಿಬಿ ಬಲೆಗೆ ಬಿದ್ದಿದ್ದಾರೆ. ಅಥಣಿ ತಾಲೂಕಿನ ಬಳಿಗೇರಿ ಗ್ರಾಮ ಲೆಕ್ಕಾಧಿಕಾರಿ ಉಮೇಶ್ ದನದಮನಿ ಹಾಗೂ…
Read More » -
Karnataka News
ಮೊಹರಂ ಹಬ್ಬ ಹಿನ್ನಲೆ : ಆಗಸ್ಟ್ 7 ರಿಂದ 10 ರವರೆಗೆ ಮದ್ಯ ಮಾರಾಟ ನಿಷೇಧ ಇಲ್ಲಿದೆ ಸಂಪೂರ್ಣ ಮಾಹಿತಿ
ಹೊಸಪೇಟೆ : ಮೊಹರಂ ಹಬ್ಬ ಆಚರಣೆ ನಿಮಿತ್ತ ಜಿಲ್ಲೆಯಾದ್ಯಂತ ಮದ್ಯಪಾನ ಮಾರಾಟ ಮತ್ತು ಸಾಗಾಣಿಕೆ ಮಾಡದಂತೆ ಹಾಗೂ ಬಾರ್&ರೆಸ್ಟೋರೆಂಟ್ಗಳನ್ನು ಮುಚ್ಚುವಂತೆ ವಿಜಯನಗರ ಜಿಲ್ಲಾ ದಂಡಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿಗಳಾದ…
Read More » -
Karnataka News
ವರ್ಬ್ಯಾಟಲ್ ಡಿಬೇಟ್ ಚಾಂಪಿಯನ್ ಶಿಪ್’ ನಲ್ಲಿ ಪ್ರಶಸ್ತಿಯ ಗರಿ ಮುಡಿಗೇರಿಸಿಕೊಂಡ ವಿದ್ಯಾಶಿಲ್ಪ ಅಕಾಡೆಮಿಯ ವಿದ್ಯಾರ್ಥಿಗಳು
ವರದಿ ಮಹೇಶ್ ಮಂಜುನಾಥ್ ಶರ್ಮಾ *‘ವರ್ಬ್ಯಾಟಲ್ ಡಿಬೇಟ್ ಚಾಂಪಿಯನ್ ಶಿಪ್’ ನಲ್ಲಿ ಪ್ರಶಸ್ತಿಯ ಗರಿ ಮುಡಿಗೇರಿಸಿಕೊಂಡ ವಿದ್ಯಾಶಿಲ್ಪ ಅಕಾಡೆಮಿಯ ವಿದ್ಯಾರ್ಥಿಗಳು* ಬೆಂಗಳೂರು ಆಗಸ್ಟ್ 3: ರಾಜ್ಯಮಟ್ಟದ ವರ್ಬ್ಯಾಟಲ್…
Read More » -
Karnataka News
ಕೊಕಟನೂರ ಬಳಿ ಉರುಳಿ ಬಿದ್ದ ಸರ್ಕಾರಿ ಬಸ್..!
ವರದಿ ಮಹೇಶ್ ಮಂಜುನಾಥ್ ಶರ್ಮಾ ಕೊಕಟನೂರ ಬಳಿ ಉರುಳಿ ಬಿದ್ದ ಸರ್ಕಾರಿ ಬಸ್..! ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕೊಕಟನೂರ ಗ್ರಾಮದಲ್ಲಿ ಬ್ರೇಕ್ ಹಾಳಾದ ಹಿನ್ನಲೆಯಲ್ಲಿ ಸರ್ಕಾರಿ…
Read More » -
Karnataka News
ಅಕ್ರಮ ಕಳ್ಳಬಟ್ಟಿ ಮೇಲೆ ದಾಳಿ ಮಾಡಿದ ಅಬಕಾರಿ ಇನ್ಸ್ಪೆಕ್ಟರ್ ಮೆಳವಂಕಿ
ಹುಕ್ಕೇರಿ: ವರದಿ ಬ್ರಹ್ಮಾನಂದ ಪತ್ತಾರ ಅಕ್ರಮ ಕಳ್ಳಬಟ್ಟಿ ಮೇಲೆ ದಾಳಿ ಮಾಡಿದ ಅಬಕಾರಿ ಇನ್ಸ್ಪೆಕ್ಟರ್ ಮೆಳವಂಕಿ ಹುಕ್ಕೇರಿ ತಾಲೂಕಿನ ಬೆನಕನಹಳ್ಳಿ ಗ್ರಾಮದಲ್ಲಿ ಕಳ್ಳಬಟ್ಟಿ ಸರಾಯಿ ಸಾಗಿಸುತ್ತಿದ್ದ ಎಂಬ…
Read More »