Day: August 6, 2022
-
Karnataka News
ಹರ ಘರ ತಿರಂಗಾ ಅಭಿಯಾನ; ತಮ್ಮ ತಮ್ಮ ಮನೆಗಳ ಮೇಲೆ ರಾಷ್ಟ್ರಧ್ವಜ ಹಾರಿಸಲು ಲಕ್ಷ್ಮಣ ಸವದಿ ಕರೆ
ಅಥಣಿ: ಸ್ವಾತಂತ್ರೋತ್ಸವದ ಅಮೃತ ಮಹೋತ್ಸವ ವರ್ಷಾಚರಣೆಯ ನಿಮಿತ್ತವಾಗಿ ಹರ ಘರ ತಿರಂಗಾ ಅಭಿಯಾನದ ಪೂರ್ವ ತಯಾರಿ ಕುರಿತು ತಾಲೂಕಿನ ಎಲ್ಲ ಅಧಿಕಾರಿಗಳು ಮತ್ತು ಪಟ್ಟಣದ ಜನಪ್ರತಿನಿಧಿಗಳ ಸಭೆ ಜರುಗಿತು.…
Read More » -
Karnataka News
New Vice President: ಭಾರತದ ನೂತನ ಉಪ ರಾಷ್ಟ್ರಪತಿಯಾಗಿ ಜಗದೀಪ್ ಧನಕರ್ ಆಯ್ಕೆ, ಹೊರಬಿತ್ತು ಫಲಿತಾಂಶ ಇಲ್ಲಿದೆ ಸಂಪೂರ್ಣ ಮಾಹಿತಿ
ನವದೆಹಲಿ: ಭಾರತ ಉಪ ರಾಷ್ಟ್ರಪತಿ ಸ್ಥಾನದ ಎನ್ಡಿಎ ಅಭ್ಯರ್ಥಿ ಜಗದೀಪ್ ಧನಕರ್ (Jagdeep Dhankhar) ಅವರು ಶನಿವಾರ ನಡೆದ ಚುನಾವಣೆಯಲ್ಲಿ ಭಾರತದ 14 ನೇ ಉಪ ರಾಷ್ಟ್ರಪತಿ…
Read More » -
Karnataka News
BIG NEWS: ಬಿಜೆಪಿಯವರ್ಯಾರೂ ಮನೆ ಕಟ್ಟಿಲ್ವ, ಆಸ್ತಿ ಮಾಡಿಲ್ವ..? ACB ವಿಚಾರಣೆ ಬಳಿಕ ಶಾಸಕ ಜಮೀರ್ ಅಹ್ಮದ್ ವಾಗ್ದಾಳಿ
ಬೆಂಗಳೂರು: ಎಸಿಬಿ ಸಮನ್ಸ್ ಹಿನ್ನೆಲೆಯಲ್ಲಿ ವಿಚಾರಣೆಗೆ ಹಾಜರಾದ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್, ಅಧಿಕಾರಿಗಳು ಕೇಳಿದ ಎಲ್ಲಾ ದಾಖಲೆಗಳನ್ನು ಸಲ್ಲಿಸಿದ್ದೇನೆ. ಮತ್ತೆ ವಿಚಾರಣೆಗೆ ಕರೆದರೆ ಹಾಜರಾಗುತ್ತೇನೆ ಎಂದು ತಿಳಿಸಿದ್ದಾರೆ.…
Read More » -
Karnataka News
BIG NEWS: ಬೆಂಗಳೂರಿನಲ್ಲಿ ಗಣೇಶ ಹಬ್ಬ ಆಚರಣೆಗೆ ಮಾರ್ಗಸೂಚಿ ಪ್ರಕಟ: ಈ ನಿಯಮ ಪಾಲನೆ ಕಡ್ಡಾಯ
ಬೆಂಗಳೂರು: ಗಣೇಶ ಹಬ್ಬ ( Ganesha Festival 2022 ) ಸಮೀಪಿಸುತ್ತಿರುವಾಗ, ಬಿಬಿಎಂಪಿಯಿಂದ (BBMP ) ಪರಿಸರ ಸ್ನೇಹಿ ಗಣೇಶ ಹಬ್ಬವನ್ನು ಆಚರಿಸೋದಕ್ಕೆ ಮಾರ್ಗಸೂಚಿಯನ್ನು ಪ್ರಕಟಿಸಲಾಗಿದೆ. ಕೋರ್ಟ್…
Read More » -
Karnataka News
ಬೆಳಗಾವಿ: ಚಿರತೆ ಹಿಡಿಯಲು ಅರಣ್ಯ ಇಲಾಖೆ ವಿಶೇಷ ತಂಡ ಮನೆಯಿಂದ ಹೊರಬರದಂತೆ ಸಾರ್ವಜನಿಕರಿಗೆ ಸೂಚನೆ
ಬೆಳಗಾವಿ: ಬೆಳಗಾವಿ ಜಿಲ್ಲೆಯ ಜಾಧವ ನಗರದಲ್ಲಿ ಚಿರತೆ ದಾಳಿ ನಡೆಸಿ, ಓರ್ವ ವ್ಯಕ್ತಿ ಗಾಯಗೊಂಡಿದ್ದು, ಜನರು ಆತಂಕಕ್ಕೀಡಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಇದೀಗ ಅರಣ್ಯ ಇಲಾಖೆಯ ಅಧಿಕಾರಿಗಳು ಚಿರತೆ ಸೆರೆ…
Read More » -
Crime News
ಬೆಳಗಾವಿ: ಕೆಣ್ಣೂರ ಗ್ರಾಮದಲ್ಲಿ ಇಸ್ಪೀಟ್ ಅಡ್ಡೆ ಮೇಲೆ ದಾಳಿ ನಡೆಸಿದ ಗೋಕಾಕ್ ಗ್ರಾಮೀಣ ಠಾಣೆ ಪೊಲೀಸರು 12 ಜನರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಬೆಳಗಾವಿ: ಕೆಣ್ಣೂರ ಗ್ರಾಮದಲ್ಲಿ ಇಸ್ಪೀಟ್ ಅಡ್ಡೆ ಮೇಲೆ ದಾಳಿ ನಡೆಸಿದ ಗೋಕಾಕ್ ಗ್ರಾಮೀಣ ಠಾಣೆ ಪೊಲೀಸರು 12 ಜನರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ…
Read More » -
Karnataka News
ಭಾರತೀಯ ಸೈನ್ಯದಲ್ಲಿ ಬೆಳಗಾವಿ ಪ್ರದೇಶದ ಸೈನಿಕರು ಮುಂಚೂಣಿಯಲ್ಲಿದ್ದಾರೆ – ಚನ್ನರಾಜ ಹಟ್ಟಿಹೊಳಿ ಪ್ರಶಂಸೆ
ಬೆಳಗಾವಿ – ಭಾರತ ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಹಳ್ಳಿ ಹಳ್ಳಿಗಳ ಪಾತ್ರದ ಕುರಿತು ಇನ್ನಷ್ಟು ದಾಖಲೆಗಳನ್ನು ಹೊರತೆಗೆಯಬೇಕಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಹೇಳಿದರು. …
Read More »