Day: November 7, 2022
-
ಇದು ಟ್ರೇಲರ್ ಅಷ್ಟೇ ಪಿಕ್ಚರ್ ಅಭಿ ಬಾಕಿ ಹೈ ಎಂದ ಸಾಹುಕಾರ ಮನೆ ಮನೆಗೆ ಬುದ್ಧ, ಬಸವ, ಅಂಬೇಡ್ಕರ್ ವಿನೂತನ ಕಾರ್ಯಕ್ರಮ
ನಿಪ್ಪಾಣಿ: ಟೈಮ್ ಪಾಸೀಗಾಗಿ ಬರೆದ ಪುಸ್ತಕಗಳು ಇಂದು ಗ್ರಂಥಗಳಾಗಿವೆ. ಆ ಗ್ರಂಥಗಳು ಇಂದು ನಮ್ಮನ್ನು ಆಳುವಂತಾಗಿದೆ. ಕೈ, ಕಾಲಿಗೆ ಬೇಡಿ ಹಾಕಿಲ್ಲ ಮಿದುಳಿಗೆ ಬೇಡಿ ಹಾಕಿದ್ದಾರೆ ಎಂದು…
Read More » -
ಸಿಎಂ ಬೊಮ್ಮಾಯಿ ಜನರ ಸಮಾಧಿಯ ಮೇಲೆ ರಾಜಕಾರಣ ಮಾಡುತ್ತಿದ್ದಾರೆಂದ ಚೂನಪ್ಪ ಪೂಜಾರಿ
ಕಬ್ಬು ಬೆಳೆಗಾರರಿಗೆ ಸಿಹಿ ಸುದ್ಧಿ ಕೊಡದ ಸಿಎಂ ಬೊಮ್ಮಾಯಿ ಜನಸಂಕಲ್ಪ ಯಾತ್ರೆಯಲ್ಲ, ಜನರ ಸಮಾಧಿಯ ಮೇಲೆ ರಾಜಕಾರಣ ಮಾಡುತ್ತಿದ್ದಾರೆಂದು ರೈತ ಮುಖಂಡ ಚೂನಪ್ಪ ಪೂಜಾರಿ ವಾಗ್ದಾಳಿ ನಡೆಸಿದರು.…
Read More » -
ವಿಧಾನ ಪರಿಷತ್ ಮಾಜಿ ಸದಸ್ಯ ಎಸ್. ಎಸ್. ಪೂಜಾರಿ ನಿಧನ
ಬೆಳಗಾವಿ: ವಿಧಾನ ಪರಿಷತ್ ಮಾಜಿ ಸದಸ್ಯ ಎಸ್ ಎಸ್ ಪೂಜಾರಿ ಭಾನುವಾರ ನಿಧನರಾಗಿದ್ದಾರೆ. ಸಮಾಜಕ್ಕೆ ನಿಜವಾದ ಗಾಂಧಿವಾದಿಯಾಗಿ ಸೇವೆ ಸಲ್ಲಿಸಿದ್ದ ಅವರು 1980 ರಿಂದ 2004 ರ ನಡುವೆ…
Read More » -
ಹೆಣ್ಣು ಮಗು ಹುಟ್ಟಿತೆಂದು ಆತ್ಮಹತ್ಯೆಗೆ ಶರಣಾದ ವ್ಯಕ್ತಿ ವಿಚಿತ್ರ ಘಟನೆ
ಕೋಲಾರ: ಹೆಣ್ಣುಮಕ್ಕಳು ಎಷ್ಟೇ ಸಾಧನೆ ಮಾಡಿದರೂ, ಪ್ರಪಂಚ ಎಷ್ಟೇ ಮುಂದುವರೆದಿದ್ದರೂ ಜನರ ಮನಸ್ಥಿತಿ ಮಾತ್ರ ಬದಲಾಗಿಲ್ಲ. ಹೆಣ್ಣುಮಕ್ಕಳೆಂದರೆ ತಾತ್ಸಾರ ಭಾವನೆ. ಕೋಲಾರ ಜಿಲ್ಲೆಯ ಶ್ರೀನಿವಾಸಪುರದಲ್ಲಿ ಇಂತದ್ದೊಂದು ವಿಚಿತ್ರಘಟನೆಯೊಂದು ನಡೆದಿದೆ.…
Read More »