Day: November 12, 2022
-
ಸೋಮವಾರ ಕಾಂಗ್ರೆಸ್ ಕಾರ್ಯಪಡೆಯೊಂದಿಗೆ ಖರ್ಗೆ ಮೊದಲ ಸಭೆ
ನವದೆಹಲಿ,ನ.12- ಎಐಸಿಸಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ನಂತರ ಇದೇ ಮೊದಲ ಬಾರಿಗೆ ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್ ಕಾರ್ಯಪಡೆ ಸಭೆ ನಡೆಸಲಿದ್ದಾರೆ. ಮುಂಬರುವ 2024ರ ಲೋಕಸಭೆ ಚುನಾವಣೆಗೆ…
Read More » -
ಬೆಳಗಾವಿ ಸರ್ದಾರ್ ಮೈದಾನದಲ್ಲಿ ಮೂರು ದಿನಗಳ ಗ್ರಾಮ ಶಿಲ್ಪ ಮೇಳ
ಬೆಳಗಾವಿ : ಉದ್ಯೋಗ ಭಾರತಿ ಕರ್ನಾಟಕ ವತಿಯಿಂದ ನಗರದ ಸರ್ದಾರ್ ಮೈದಾನದಲ್ಲಿ ಆಯೋಜನೆ ಮಾಡಲಾಗಿರುವ ಗ್ರಾಮ ಶಿಲ್ಪ ಮೇಳ – 2022 ವನ್ನು ಬೆಳಗಾವಿ ಸಂಸದೆ ಮಂಗಳ…
Read More » -
Crime News
ಹುಬ್ಬಳ್ಳಿ ಪ್ಯಾಸೆಂಜರ್ ರೈಲಿನ ಬೋಗಿಯಲ್ಲಿ ಬರ್ಬರ ಕೊಲೆ!
ಹುಬ್ಬಳ್ಳಿ: ಗುಂತಕಲ್-ಹುಬ್ಬಳ್ಳಿ ಪ್ಯಾಸೆಂಜರ್ ರೈಲಿನ ಸಾಮಾನ್ಯ ಬೋಗಿಯಲ್ಲಿ ಗುರುವಾರ ತಡರಾತ್ರಿ ವ್ಯಕ್ತಿಯೊಬ್ಬನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ರೈಲು ತಡರಾತ್ರಿ ಬ್ಯಾಹಟ್ಟಿಗೆ ಬಂದಾಗ ವ್ಯಕ್ತಿಯ ಕೊಲೆಯಾಗಿರುವುದು ಕಂಡುಬಂದಿದ್ದು, ಸ್ಥಳಕ್ಕೆ…
Read More » -
Feature articles
BIG NEWS: ರಾಜ್ಯ ಸರ್ಕಾರದಿಂದ `PDO’ಗಳಿಗೆ ಭರ್ಜರಿ ಗುಡ್ ನ್ಯೂಸ್ : ಮುಂಬಡ್ತಿ, ವೇತನ ಹೆಚ್ಚಳ
ಬೆಂಗಳೂರು: ರಾಜ್ಯ ಸರ್ಕಾರದಿಂದ ( Karnataka Government ) ಗ್ರಾಮ ಪಂಚಾಯ್ತಿಗಳಲ್ಲಿ ( Gram Panchayat ) ಕಾರ್ಯ ನಿರ್ವಹಿಸುತ್ತಿರುವಂತ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳನ್ನು ( Panchayat…
Read More » -
Crime News
ಪಿಎಸ್ ಐ ಅಕ್ರಮ: ಎಡಿಜಿಪಿ ಅಮೃತ್ ಪಾಲ್ ಮನೆ ಸೇರಿ 11 ಕಡೆ ಇಡಿ ದಾಳಿ
ಪಿಎಸ್ ಐ ಅಕ್ರಮದ ಹಿನ್ನೆಲೆಯಲ್ಲಿ ಎಡಿಜಿಪಿ ಅಮೃತ್ ಪಾಲ್ ಮನೆ ಸೇರಿದಂತೆ 11 ಕಡೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಶುಕ್ರವಾರ 11 ಕಡೆ ದಾಳಿ…
Read More » -
50 ಲಕ್ಷ ರೂ. ವೆಚ್ಚದ ಸುಸಜ್ಜಿತ ಬಸ್ ನಿಲ್ದಾಣದ ಕಾಮಗಾರಿಗಳಿಗೆ ಶಂಕುಸ್ಥಾಪನೆ ಶಾಸಕಿ ಲಕ್ಷ್ಮೀ ಹೆಬ್ಬಾಳಕರರಿಂದ ಚಾಲನೆ
ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಸುಳೇಬಾವಿ ಗ್ರಾಮಸ್ಥರ ಹಾಗೂ ಭಕ್ತಾದಿಗಳ ಬಹುದಿನದ ಬೇಡಿಕೆಯಾಗಿದ್ದ ನೂತನ ಬಸ್ ನಿಲ್ದಾಣದ ಕಾಮಗಾರಿಗಳಿಗೆ 50 ಲಕ್ಷ ರೂ. ಗಳನ್ನು ಮಂಜೂರು ಮಾಡಿಸಿರುವ ಶಾಸಕಿ…
Read More »