Month: October 2023
-
Karnataka News
ರಾಜ್ಯಾದ್ಯಂತ ಒಟ್ಟು 3.26 ಲಕ್ಷ ರೇಷನ್ ಕಾರ್ಡ್ ಗಳ ರದ್ದು
ಬೆಂಗಳೂರು : 6 ತಿಂಗಳಿನಿಂದ ಪಡಿತರ ಪಡೆಯದವರಿಗೆ ಆಹಾರ ಇಲಾಖೆ ಬಿಗ್ ಶಾಕ್ ನೀಡಿದ್ದು, ರಾಜ್ಯಾದ್ಯಂತ ಒಟ್ಟು 3.26 ಲಕ್ಷ ರೇಷನ್ ಕಾರ್ಡ್ ಗಳನ್ನು ರದ್ದು ಮಾಡಿದೆ…
Read More » -
Karnataka News
ಕಿತ್ತೂರು ಉತ್ಸವ 2023: ವಿವಿಧ ಕಾರ್ಯಕ್ರಮಗಳ ವೇಳಾ ಪಟ್ಟಿ ಸೋಮವಾರ ಅ.23 ರಂದು ಸಂಜೆ 7 ಘಂಟೆಗೆ ಉದ್ಘಾಟನಾ ಸಮಾರಂಭ ನಡೆಯಲಿದೆ.
ಬೆಳಗಾವಿ : ಕಿತ್ತೂರು ಉತ್ಸವದ ನಿಮಿತ್ಯ ಕಿತ್ತೂರು ರಾಣಿ ಚನ್ನಮ್ಮಾ ವೇದಿಕೆ ಕೋಟೆ ಆವರಣದಲ್ಲಿ ಸೋಮವಾರ ಅ.23 ರಂದು ಸಂಜೆ 7 ಘಂಟೆಗೆ ಉದ್ಘಾಟನಾ ಸಮಾರಂಭ ನಡೆಯಲಿದೆ. ಚನ್ನಮ್ಮನ…
Read More » -
Feature articles
ಯುದ್ಧ ಭೂಮಿಯಲ್ಲಿ ಪತ್ರಕರ್ತರು….. ರಣ ಭೂಮಿಯಲ್ಲಿ ತಮ್ಮ ಜೀವದ ಹಂಗು ತೊರೆದು ಸಾಹಸ ಮೆರೆಯುತ್ತಿರುವ ಪತ್ರಕರ್ತರು……
ಯುದ್ಧ ಭೂಮಿಯಲ್ಲಿ ಪತ್ರಕರ್ತರು….. ರಣ ಭೂಮಿಯಲ್ಲಿ ತಮ್ಮ ಜೀವದ ಹಂಗು ತೊರೆದು ಸಾಹಸ ಮೆರೆಯುತ್ತಿರುವ ಪತ್ರಕರ್ತರು…… ಏನು ಧೈರ್ಯ, ಏನು ಸಾಹಸ, ಏನು ತ್ಯಾಗ, ಏನು ನಿಷ್ಠೆ,…
Read More » -
Belagavi News
ಬೆಳಗಾವಿ-ಮೈಸೂರು ಮತ್ತು ಬೆಳಗಾವಿ-ಬೆಂಗಳೂರು ನಡುವೆ ವಿಶೇಷ ರೈಲು ಸಂಚಾರ – ಸಂಸದ ಈರಣ್ಣ ಕಡಾಡಿ
ಬೆಳಗಾವಿ: ದಸರಾ ಹಬ್ಬದ ಅಂಗವಾಗಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸುವ ಉದ್ದೇಶದಿಂದ ವಿಶೇಷ ರೈಲು ಪ್ರಾರಂಭಿಸುವುದರ ಬಗ್ಗೆ ನೈರುತ್ಯ ರೈಲ್ವೆ ಮಹಾಪ್ರಬಂಧಕರಿಗೆ ಒತ್ತಾಯಿಸಿದ ಹಿನ್ನೆಲೆಯಲ್ಲಿ ಬೆಳಗಾವಿಯಿಂದ ಬೆಂಗಳೂರಿನ ಬೈಯ್ಯಪ್ಪನಹಳ್ಳಿ…
Read More » -
Belagavi News
ಮೂರು ವರ್ಷಗಳ ಹಿಂದೆ ಮಹಿಳೆಯನ್ನು ಕೊಲೆಗೈದು ಕಿಡ್ನಾಪ್ ಕಥೆ ಕಟ್ಟಿದ್ದ ಸಹೋದರ ಮತ್ತು ಪತಿ ಸೇರಿ ಆರೋಪಿಗಳನ್ನು ಬೆಳಗಾವಿ ಪೊಲೀಸರು ಬಂಧಿಸಿದ್ದಾರೆ.
ಬೆಳಗಾವಿ: ಅನೈತಿಕ ಸಂಬಂಧ ಶಂಕೆಯಿಂದ ಮಹಿಳೆಯನ್ನು ಆಕೆಯ ಪತಿ, ಸಹೋದರರು ಹಾಗೂ ಸಂಬಂಧಿಕರು ಮೂರು ವರ್ಷಗಳ ಹಿಂದೆ ಕೊಲೆ ಮಾಡಿ, ಕಾಣೆಯಾಗಿರುವುದಾಗಿ ಕಥೆ ಕಟ್ಟಿದ್ದ ಪ್ರಕರಣವನ್ನು ಭೇದಿಸುವಲ್ಲಿ ಬೆಳಗಾವಿ…
Read More » -
Belagavi News
ಬೆಳಗಾವಿ: ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ DDPI ಹೆಬ್ಬಾಳ್ಕರ್ ಪತ್ರದ ಮೂಲಕ ಡಿಡಿಪಿಐ ಹುದ್ದೆ ಪಡೆದಿದ್ದ ಅಧಿಕಾರಿ ಲೋಕಾಯುಕ್ತ ಬಲೆಗೆ
ಬೆಳಗಾವಿ: ಲಂಚಕ್ಕೆ ಕೈಯೊಡ್ಡಿದಾಗಲೇ ಬೆಳಗಾವಿ ಜಿಲ್ಲೆ ಡಿಡಿಪಿಐ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಘಟನೆ ನಡೆದಿದೆ. ಬಸವರಾಜ್ ನಾಲತವಾಡ ಲೋಕಾಯುಕ್ತ ಬಲೆಗೆ ಬಿದ್ದ ಡಿಡಿಪಿಐ. ಕಿತ್ತೂರು ತಾಲೂಕಿನ ತುರುಮುರಿ…
Read More » -
National
ಇಂದು ವರ್ಷದ ಕೊನೆಯ ಸೂರ್ಯಗ್ರಹಣ: ಯಾವಾಗ, ಎಲ್ಲಿ ಇಲ್ಲಿದೆ ಮಾಹಿತಿ
ನವದೆಹಲಿ: ವರ್ಷದ ಎರಡನೇ ಸೂರ್ಯಗ್ರಹಣವು ಅಕ್ಟೋಬರ್ 14 ರಂದು ರಾತ್ರಿ 8:34 ಕ್ಕೆ ಸಂಭವಿಸಲಿದ್ದು, ಮುಂಜಾನೆ 02:25 ಕ್ಕೆ ಕೊನೆಗೊಳ್ಳುತ್ತದೆ. ಮೊದಲನೆಯದಾಗಿ, ಸೂರ್ಯಗ್ರಹಣಕ್ಕೆ ವೈಜ್ಞಾನಿಕ ಕಾರಣವೆಂದರೆ, ಸೂರ್ಯ…
Read More » -
Karnataka News
MOBILE ALERT :ನಿಮ್ಮ ಮೊಬೈಲ್ನಲ್ಲೂ ಈ ಸೌಂಡ್ ಬಂತಾ? ಗಾಬರಿಯಾಗಬೇಡಿ
ಬೆಂಗಳೂರು: ನಿಮ್ಮ ಮೊಬೈಲ್ ಪೋನ್ಗೂ ಸೈರನ್ ರೀತಿಯ ಸೌಂಡ್ ಜೊತೆ ತುರ್ತು ಸಂದೇಶವೊಂದು(emergency alert) ಬಂತಾ..? ಆತಂಕ ಪಡಬೇಡಿ. ಭಾರತದ ದೂರ ಸಂಪರ್ಕ ಇಲಾಖೆ (ಡಿಒಟಿ) ರಾಷ್ಟ್ರೀಯ…
Read More » -
Belagavi News
DHO ಕಚೇರಿ ಸಿಬ್ಬಂದಿಯಿಂದ ಕಚೇರಿ ಹಿಂಭಾಗದಲ್ಲಿ ಎಣ್ಣೆ ಪಾರ್ಟಿ
ಬೆಳಗಾವಿ: ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ(ಡಿಹೆಚ್ಒ)ಯಲ್ಲಿ ಸಿಬ್ಬಂದಿ ಎಣ್ಣೆ ಪಾರ್ಟಿ ಮಾಡಿರುವ ಆರೋಪ ಕೇಳಿ ಬಂದಿದೆ. ಸಿಬ್ಬಂದಿ ಮದ್ಯಪಾನ ಮಾಡುತ್ತಿರುವ ವಿಡಿಯೋ…
Read More »