Crime News
-
ಲಂಚ ಪಡೆದು ಲೋಕಾಯುಕ್ತ ಬಲೆಗೆ ಬಿದ್ದ ಇನ್ಸ್ಪೆಕ್ಟರ್ಗಳು
ಬೆಂಗಳೂರು: ವ್ಯಕ್ತಿಯನ್ನು ಬಂಧಿಸಿ ಹಣಕ್ಕೆ (Money) ಬೇಡಿಕೆ ಇಟ್ಟಿದ್ದ ಕೆಆರ್ ಪುರ ಪೋಲಿಸರು (KR Pura Police) ಲೋಕಾಯುಕ್ತ (Lokayukta) ಬಲೆಗೆ ಬಿದ್ದ ಘಟನೆ ನಡೆದಿದೆ. ಕೆಆರ್ ಪುರ ಠಾಣಾ ಇನ್ಸ್ಪೆಕ್ಟರ್ ವಜ್ರಮುನಿ ಹಾಗೂ ಸಬ್ ಇನ್ಸ್ಪೆಕ್ಟರ್ ರಮ್ಯಾ ಹಣಕ್ಕೆ ಬೇಡಿಕೆ ಇಟ್ಟಿದ್ದ ಪೊಲೀಸರು. ಶ್ರೀರಾಮ್ ಎನ್ನುವವರನ್ನು 420 ಕೇಸ್ನಲ್ಲಿ ಬಂಧಿಸಿದ್ದ ರಮ್ಯಾ 5 ಲಕ್ಷ ರೂ.ಗೆ ಬೇಡಿಕೆ ಇಟ್ಟಿದ್ದರು. ರಾತ್ರೋ ರಾತ್ರಿ 50 ಸಾವಿರ ರೂ. ಪಡೆದು ಶ್ರೀರಾಮ್ನನ್ನು ಬಿಟ್ಟು ಕಳುಹಿಸಿದ್ದರು. ಅದಾದ ಬಳಿಕ ಮತ್ತೆ 4.5 ಲಕ್ಷ ನೀಡುವಂತೆ ವಕೀಲ ವೆಂಕಟಚಾಲಪತಿ…
Read More » -
ಕಂಡಕ್ಟರ್ ಗೆ ರಕ್ತ ಸುರಿಯುವಂತೆ ಹೊಡೆದ ವ್ಯಕ್ತಿ!
ಹಾವೇರಿ: ವ್ಯಕ್ತಿಯೊಬ್ಬ ಕ್ಷುಲ್ಲಕ ಕಾರಣಕ್ಕೆ ಬಸ್ (Bus) ಕಂಡಕ್ಟರ್ (Conductor) ಮೇಲೆ ಹಲ್ಲೆ ಮಾಡಿದ ಘಟನೆ ಹಾವೇರಿ (Haveri) ಜಿಲ್ಲೆಯ ಶಿಗ್ಗಾವಿ ಬಸ್ ನಿಲ್ದಾಣದಲ್ಲಿ ನಡೆದಿದೆ. ಸವಣೂರು ಘಟಕದ ಬಸ್ ಕಂಡಕ್ಟರ್ ಪ್ರಧಾನ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಹಾವೇರಿ ಜಿಲ್ಲೆಯ ಶಿಗ್ಗಾಂವ್ ಬಸ್ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ಬಸ್ ಹತ್ತುವ ವಿಚಾರಕ್ಕೆ ಬಸ್ನ ನಿರ್ವಾಹಕ ಮತ್ತು ಪ್ರಯಾಣಿಕನ ನಡುವೆ ಗಲಾಟೆ ನಡೆದಿದೆ ಎನ್ನಲಾಗಿದೆ ಪ್ರಯಾಣಿಕನಿಗೆ ಈ ಸ್ಥಳದಿಂದ ಹತ್ತಲು ಬರುವುದಿಲ್ಲ ಬಸ್ ನಿಲ್ದಾಣದಿಂದ ಹತ್ತಲು ಕಂಡಕ್ಟರ್ ತಿಳಿಸಿದ್ದಾನೆ. ಇದರಿಂದಾಗಿ ಕೋಪಗೊಂಡ ಪ್ರಯಾಣಿಕ ಅವಾಚ್ಯ…
Read More »