India News

  • ಪ್ರಧಾನಿ ಮೋದಿ ಭೇಟಿ ಹಿನ್ನೆಲೆ ಸ್ಥಳ ಪರಿಶೀಲನೆ. ಮೋದಿ ಕಾರ್ಯಕ್ರಮದಿಂದ ಬೂಸ್ಟರ್ ಡೋಸ್ ಸಿಗಲಿದೆ: ಜಗದೀಶ್ ಶೆಟ್ಟರ್

    ಪ್ರಧಾನಿ ಮೋದಿ ಭೇಟಿ ಹಿನ್ನೆಲೆ ಸ್ಥಳ ಪರಿಶೀಲನೆ ಮೋದಿ ಕಾರ್ಯಕ್ರಮದಿಂದ ಬೂಸ್ಟರ್ ಡೋಸ್ ಸಿಗಲಿದೆ: ಜಗದೀಶ್ ಶೆಟ್ಟರ್ ಬೆಳಗಾವಿ: ಏ.28 ರಂದು ಬೆಳಗಾವಿಯ ಮಾಲಿನಿ ಸಿಟಿಯಲ್ಲಿ ನರೇಂದ್ರ ಮೊದಿಯವರ ನೇತೃತ್ವದಲ್ಲಿ ನಡೆಯುವ ಬೃಹತ್ ಸಮಾವೇಶದ ಸಿದ್ಧತೆಯನ್ನು ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಸೇರಿದಂತೆ ಅನೇಕ ಜನ ನಾಯಕರು ಪರಿಶೀಲನೆ ನಡೆಸಿದರು.‌ ಏ.28 ರಂದು ಚುನಾವಣೆ ಪ್ರಚಾರಕ್ಕೆ ಬೆಳಗಾವಿಗೆ ಆಗಮಿಸುತ್ತೀರುವ ಪ್ರಧಾನಿ ಮೋದಿ ಅವರ ಕಾರ್ಯಕ್ರಮ ಸಕಲ ಸಿದ್ಧತೆಯನ್ನು ಮಾಲಿನಿ ಸಿಟಿ ಮೈದಾನದಲ್ಲಿ ಸಂಸದೆ ಮಂಗಳ ಅಂಗಡಿ, ಶಾಸಕ ರಮೇಶ ಜಾರಕಿಹೊಳಿ, ಜೆಡಿಎಸ್ ಜಿಲ್ಲಾದ್ಯಕ್ಷ ಶಂಕರ…

    Read More »
  • ನಾಳೆ ಮಧ್ಯಾಹ್ನ 3 ಗಂಟೆಗೆ ಚುನಾವಣಾ ಆಯೋಗ ಲೋಕಸಭಾ ಚುನಾವಣೆ ದಿನಾಂಕ ಘೋಷಣೆ ಮಾಡಲಿದೆ ಅಂತ ತಿಳಿದು ಬಂದಿದೆ.

    ನವದೆಹಲಿ: ನಾಳೆ ಮಧ್ಯಾಹ್ನ 3 ಗಂಟೆಗೆ ಚುನಾವಣಾ ಆಯೋಗ ಲೋಕಸಭಾ ಚುನಾವಣೆ ದಿನಾಂಕ ಘೋಷಣೆ ಮಾಡಲಿದೆ ಅಂತ ತಿಳಿದು ಬಂದಿದೆ. ಲೋಕಸಭಾ ಚುನಾವಣೆಯ ವೇಳಾಪಟ್ಟಿಯನ್ನು ಚುನಾವಣಾ ಆಯೋಗ ನಾಳೆ ಮಧ್ಯಾಹ್ನ 3 ಗಂಟೆಗೆ ಪ್ರಕಟಿಸಲಿದೆ. ಈ ಪ್ರಕಟಣೆಯನ್ನು ಇಸಿಐನ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ನೇರ ಪ್ರಸಾರ ಮಾಡಲಾಗುತ್ತದೆ. 2024 ರ ಸಾರ್ವತ್ರಿಕ ಚುನಾವಣೆ ಮತ್ತು ಕೆಲವು ರಾಜ್ಯ ವಿಧಾನಸಭೆಗಳ ವೇಳಾಪಟ್ಟಿಯನ್ನು ಪ್ರಕಟಿಸಲು ಚುನಾವಣಾ ಆಯೋಗವು ಮಾರ್ಚ್ 16 ರಂದು ಮಧ್ಯಾಹ್ನ 3 ಗಂಟೆಗೆ ಪತ್ರಿಕಾಗೋಷ್ಠಿ ನಡೆಸಲಿದೆ. ಇದನ್ನು ಇಸಿಐನ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ನೇರ ಪ್ರಸಾರ…

    Read More »
  • ಬೆತ್ತಲಾಗಿ ಬಂದ ಜಾನ್​ ಸೀನಾಗೆ 82 ಕೋಟಿ ರೂಪಾಯಿ ನಷ್ಟ? ಇಲ್ಲಿದೆ ಅಸಲಿ ಕಥೆ

    ಆಸ್ಕರ್​ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ‘ಅತ್ಯುತ್ತಮ ವಸ್ತ್ರವಿನ್ಯಾಸ’ ವಿಭಾಗದಲ್ಲಿ ಅವಾರ್ಡ್​ ಗೆದ್ದವರ ಹೆಸರನ್ನು ಘೋಷಿಸಲು ವೇದಿಕೆ ಬಂದ ಜಾನ್​ ಸೀನ್​ ಎಲ್ಲರಿಗೂ ಅಚ್ಚರಿ ಮೂಡಿಸಿದ್ದರು. ಸಂಪೂರ್ಣ ಬೆತ್ತಲಾಗಿ, ಗುಪ್ತಾಂಗಕ್ಕೆ ಕೇವಲ ಪೇಪರ್​ ಮುಚ್ಚಿಕೊಂಡಿದ್ದ ಅವರ ವಿಡಿಯೋ, ಫೋಟೋ ವೈರಲ್​ ಆದವು. ಈ ಘಟನೆಯ ಬಳಿಕ ಜಾನ್​ ಸೀನಾ ಬಗ್ಗೆ ಅನೇಕ ಅಂತೆ-ಕಂತೆಗಳು ಹುಟ್ಟಿಕೊಂಡಿವೆ.     ಹಾಲಿವುಡ್​ ನಟ, ವೃತ್ತಿಪರ WWE ಆಟಗಾರ ಜಾನ್​ ಸೀನಾ (John Cena) ಅವರಿಗೆ ವಿಶ್ವಾದ್ಯಂತ ಅಭಿಮಾನಿಗಳು ಇದ್ದಾರೆ. ಇತ್ತೀಚೆಗೆ ಅವರು ಆಸ್ಕರ್​ ಪ್ರಶಸ್ತಿ (Oscars 2024) ಪ್ರದಾನ ಸಮಾರಂಭದಲ್ಲಿ ಬೆತ್ತಲಾಗಿ ಕಾಣಿಸಿಕೊಂಡರು!…

    Read More »
  • ಅರ್ಬಾಜ್ ಖಾನ್ ನೆನೆದು ಮಲೈಕಾ ಕಣ್ಣೀರು..!

    ಪ್ರೀತಿ ಒಂಥರಾ ಅಮಲು ಇದ್ದಂತೆ. ನೆತ್ತಿಗೇರುವುದು ಗೊತ್ತಾಗಲ್ಲ.‌ಇಳಿಯುವುದು ಗೊತ್ತಾಗಲ್ಲ. ಅಪ್ಪಿ ತಪ್ಪಿ ಗೊತ್ತಾಗಿ ಕಣ್ ಬಿಟ್ಟಾಗ ಸಮಾಜ ಬೇರೆಯದ್ದೇ ರೀತಿಯ ಮಾತುಗಳನ್ನಾಡಲು ಶುರು ಮಾಡುತ್ತೆ. ಅದರಲ್ಲಿಯೂ ಸೆಲೆಬ್ರೀಟಿಯಾದರೆ ಮುಗೀತು. ಹೆಜ್ಜೆ ಹೆಜ್ಜೆಗೂ ಕೊಂಕು ನುಡಿ.ಇಂತಹ ಕಷ್ಟಕರ ಹಾಗೂ ಕ್ಲಿಷ್ಟಕರ ಸಮಯವನ್ನ ಎದುರಿಸಿ, ಮಾನಸಿಕ ಸಮತೋಲನವನ್ನು ಕಾಪಾಡಿಕೊಳ್ಳುವುದು ನಿಜಕ್ಕೂ ಸವಾಲು. ಇಂಥಹದ್ದೇ ಒಂದು ಸವಾಲಿನ ಬಗ್ಗೆ ಮಲೈಕಾ ಅರೋರಾ ಮಾತನಾಡಿದ್ದಾರೆ. ಮನದ ಮಾತು ಹಂಚಿಕೊಂಡು ಹಗುರಾಗಿದ್ದಾರೆ ಹೌದು ನಿಮಗೆ ಗೊತ್ತಿರಬೇಕು. ಮಲೈಕಾ ಈಗ ಅರ್ಬಾಜ್ ಖಾನ್ ಜೊತೆ ಇಲ್ಲ.ಅದಕ್ಕೆ ಕಾರಣ ಹತ್ತು ಇರಬಹುದು. ನೂರು ಇರಬಹುದು.…

    Read More »
Back to top button