Local News

  • ರೈತರ ಸಾಲಮನ್ನಾ ಮಾಡಲು ಕೇಂದ್ರ ಅನುದಾನ ಬೇಕಿಲ್ಲ: ಬಂಡೆಪ್ಪ ಕಾಶೆಂಪೂರ್

    ರೈತರ ಸಾಲಮನ್ನಾ ಮಾಡಲು ಕೇಂದ್ರ ಅನುದಾನ ಬೇಕಿಲ್ಲ: ಬಂಡೆಪ್ಪ ಕಾಶೆಂಪೂರ್ ಬೆಳಗಾವಿ : ರಾಜ್ಯದಲ್ಲಿ ಐದು ಗ್ಯಾರಂಟಿ ಯೋಜನೆ ಘೋಷಣೆ ಮಾಡಿದ್ದೀರಿ. ಇದರಲ್ಲಿ ರೈತರಿಗೆ ಏನು ಕಾರ್ಯಕ್ರಮ ಕೊಟ್ಟಿದ್ದೀರಿ. ರೈತರ ಸಾಲಮನ್ನಾ ಮಾಡಲು ಕೇಂದ್ರ ಅನುದಾನ ಬೇಕಿಲ್ಲ ಎಂದು ಮಾಜಿ ಸಚಿವ ಬಂಡೆಪ್ಪ ಕಾಶೆಂಪೂರ್ ಹೇಳಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಮಾಜಿ ಸಚಿವ ಬಂಡೆಪ್ಪ ಕಾಶೆಂಪೂರ್ ಲೋಕಸಭಾ ಚುನಾವಣೆ ಕಾರಣಕ್ಕೆ ಕಾಂಗ್ರೆಸ್ ನಿಂದ 25 ಗ್ಯಾರಂಟಿ ನೀಡಲಾಗಿದೆ. ಅದರಲ್ಲಿ ರೈತರ ಸಾಲಮನ್ನಾ ಸೇರಿಸಲಾಗಿದೆ. ಹಾಗಿದ್ದರೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದೆ. ಬರದಿಂದ ರೈತರು…

    Read More »
  • ಬೆಳಗಾವಿ: ಚೆಕ್ ಪೋಸ್ಟ್ ಗಳಲ್ಲಿ ಬಿಸಿಲಿಗೆ ಹೈರಾಣಾದ ಸಿಬ್ಬಂದಿಗೆ ಏರ್ ಕೂಲರ್ ವ್ಯವಸ್ಥೆ

    ಬೆಳಗಾವಿ: ಒಂದೆಡೆ ಲೋಕಸಭಾ ಚುನಾವಣಾ ಅಖಾಡ ಕಾವೇರುತ್ತಿದೆ. ಇನ್ನೊಂದೆಡೆ ರಣಬಿಸಿಲ ಝಳಕ್ಕೆ ಜನರು ಮಾತ್ರವಲ್ಲ ಚುನಾವಣಾ ಸಿಬ್ಬಂದಿ, ಪೊಲೀಸ್ ಸಿಬ್ಬಂದಿಗಳು ತತ್ತರಿಸಿ ಹೋಗುತ್ತಿದ್ದಾರೆ. ರಾಜ್ಯದಲ್ಲಿ ಒಂದೇ ಸಮನೇ ಹೆಚ್ಚುತ್ತಿರುವ ತಾಪಮಾನ, ಬಿಸಿಗಾಳಿಗೆ ಚೆಕ್ ಪೋಸ್ಟ್ ಗಳಲ್ಲಿ ಸಿಬ್ಬಂದಿಗಳು ಸುಸ್ತಾಗಿ ಹೋಗಿದ್ದಾರೆ. ಸಿಬ್ಬಂದಿಗಳ ಮೇಲಿನ ಕಾಳಜಿಗೆ ಬೆಳಗಾವಿ ಜಿಲ್ಲಾಡಳಿತ ಏರ್ ಕೂಲರ್ ವ್ಯವಸ್ಥೆ ಮಾಡಿದೆ. ಗಡಿ ಜಿಲ್ಲೆ ಬೆಳಗಾವಿಯಲ್ಲಿ ಮಧ್ಯಾಹ್ನವಾಗುತ್ತಿದ್ದಂತೆ ಉಷ್ಣಗಾಳಿ, ರಣಬಿಸಿಲ ಬೇಗೆಯಿಂದ ಚೆಕ್ ಪೋಸ್ಟ್ ಗಳಲ್ಲಿ ಚುನಾವಣಾ ಸಿಬ್ಬಂದಿಗಳು, ಪೊಲೀಸ್ ಸಿಬ್ಬಂದಿಗಳು ಸಂಕಷ್ಟಕ್ಕೆ ಸುಲುಕುತ್ತಿದ್ದಾರೆ. ಚೆಕ್ ಪೋಸ್ಟ್ ಸಿಬ್ಬಂದಿಗಳ ಅನುಕೂಲಕ್ಕಾಗಿ 66 ಚೆಕ್ ಪೋಸ್ಟ್…

    Read More »
  • “ಕರ್ನಾಟಕ ಪ್ರದೇಶ ಕಾಂಗ್ರೆಸ್ ಸೇವಾದಳದ ರಾಜ್ಯ ಕಾರ್ಯದರ್ಶಿಯನ್ನಾಗಿ” ಹಸೀನಾ ರಸೂಲಸಾಹೇಬ್ ಪೀರಜಾದೆ ನೇಮಕ

    ಅಖಿಲ ಭಾರತ ಕಾಂಗ್ರೇಸ್ ಸೇವಾದಳದ ಅಧ್ಯಕ್ಷರು ಹಾಗೂ ಕೆ.ಪಿ.ಸಿ.ಸಿ. ಅಧ್ಯಕ್ಷರ ಅನುಮೋದನೆ ಮೇರೆಗೆ ತಮ್ಮನ್ನು “ಕರ್ನಾಟಕ ಪ್ರದೇಶ ಕಾಂಗ್ರೆಸ್ ಸೇವಾದಳದ ರಾಜ್ಯ ಕಾರ್ಯದರ್ಶಿಯನ್ನಾಗಿ” ತಕ್ಷಣದಿಂದ ಜಾರಿಗೆ ಬರುವಂತೆ ನೇಮಕ ಮಾಡಲಾಗಿದೆ. ಹಾಗೂ ಸೇವಾದಳದ ಧೇಯ್ಯೋದ್ದೇಶಗಳಿಗೆ ಅನುಗುಣವಾಗಿ ಕಾರ್ಯ ನಿರ್ವಹಿಸಲು ತಿಳಿಸಲಾಗಿದೆ. ನೀವು ಪಕ್ಷದ ತತ್ವಸಿದ್ಧಾಂತಗಳಿಗೆ ಬದ್ಧರಾಗಿ ಯಾವುದೇ ಬೇರೆ ರಾಜಕೀಯ ಆಸೆ ಆಮಿಶಗಳಿಗೆ ಒಳಗಾಗದೆ, ಸಾಮಾಜಿಕ ಪಿಡುಗುಗಳಿಂದ ದೂರವಿರಬೇಕು ಹಾಗೂ ಪ್ರಾಮಾಣಿಕತೆ ಮತ್ತು ಜಾರಿತ್ರ್ಯಕ್ಕೆ ಧಕ್ಕೆ ಬರದ ರೀತಿಯಲ್ಲಿ ಸಾಮಾಜಿಕ ಜವಾಬ್ದಾರಿಯನ್ನು ಸರಿಯಾಗಿ ನಿರ್ವಹಿಸಲು ಈ ಮೂಲಕ ತಮಗೆ ತಿಳಿಸುತ್ತಾ ಜಾತಿ, ಧರ್ಮ, ಮತ…

    Read More »
  • ಆಸೀಫ್‌ ಸೇಠ್ ಶ್ರಮದಿಂದ ಕಣಬರ್ಗಿ ಲೇಔಟ್ ಕಾಮಗಾರಿ ಪುನರಾರಂಭ: ಸಚಿವ ಸತೀಶ್‌ ಜಾರಕಿಹೊಳಿ

    ಬೆಳಗಾವಿ : ಶಾಸಕ ಆಸೀಫ್‌ (ರಾಜು) ಸೇಠ್, ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರ ಅಧಿಕಾರಿಗಳ ಶ್ರಮದಿಂದ ಕಣಬರ್ಗಿ ಲೇಔಟ್ ಕಾಮಗಾರಿ ಪುನಾರಂಭಗೊಂಡಿದ್ದು, ಭೂಮಿ ಪೂಜೆ ನೆರವೇರಿಸಲಾಗಿದೆ. ಲೋಕಸಭೆ ಚುನಾವಣೆ ನಂತರ ಕಾಮಗಾರಿ ಇನ್ನಷ್ಟು ಚುರುಗೊಳಿಸಲಾಗುವುದು ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್‌ ಜಾರಕಿಹೊಳಿ ಅವರು ಹೇಳಿದರು. ಬೆಳಗಾವಿ ನಗರದ ನಗರಾಭಿವೃದ್ಧಿ ಪ್ರಾಧಿಕಾರದ ಯೋಜನೆ ಸಂಖ್ಯೆ 6 ಕಣಬರ್ಗಿ ಲೇಔಟ್ ನ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಬೆಳಗಾವಿ ಪ್ರಾಧಿಕಾರದ ಭೂ ಮಾಲೀಕರ ಸಹಭಾಗಿತ್ವದ ವಸತಿ ವಿನ್ಯಾಸ ಯೋಜನೆ ಫಿರೋಜ್ ಸೇಠ್ ಶಾಸಕರಾದ ಸಮಯದ…

    Read More »
  • ಬರಗಾಲ-ರೈತರ ಸಾಲ ವಸೂಲಾತಿಗೆ ಬಲವಂತದ ಕ್ರಮ ಬೇಡ: ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ

    ಬೆಳಗಾವಿ:  ರಾಜ್ಯದಾದ್ಯಂತ ಬರಗಾಲ ಇರುವ ಕಾರಣ ರೈತರಿಂದ ಯಾವುದೇ ಸಾಲ ವಸೂಲಾತಿಗೆ ಬಲವಂತದ ಕ್ರಮವಹಿಸಬಾರದು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ಬ್ಯಾಂಕು ಹಾಗೂ ಸಹಕಾರಿ ಪತ್ತಿನ ಸಂಘಗಳಿಗೆ ನಿರ್ದೇಶನ ನೀಡಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಗುರುವಾರ  ನಡೆದ ಪ್ರಮುಖ ಸಹಕಾರಿ ಪತ್ತಿನ ಸಂಘಗಳು ಮತ್ತು ಬ್ಯಾಂಕ್ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ಬರಗಾಲದಿಂದ ರೈತರು ಸಂಕಷ್ಟದಲ್ಲಿದ್ದಾರೆ. ಆದ್ದರಿಂದ ಸಾಲ ವಸೂಲಾತಿಗೆ ಯಾವುದೇ ರೀತಿಯ ಒತ್ತಡ ಹೇರಬಾರದು. ಇದಲ್ಲದೇ ರೈತರ ಖಾತೆಗೆ‌ ಜಮೆಯಾಗುವ ವೃದ್ಧಾಪ್ಯ ವೇತನ ಅಥವಾ ಯಾವುದೇ ಸರಕಾರಿ ಸೌಲಭ್ಯಗಳ…

    Read More »
Back to top button