State News

  • ಬೆಳಗಾವಿ: ಚೆಕ್ ಪೋಸ್ಟ್ ಗಳಲ್ಲಿ ಬಿಸಿಲಿಗೆ ಹೈರಾಣಾದ ಸಿಬ್ಬಂದಿಗೆ ಏರ್ ಕೂಲರ್ ವ್ಯವಸ್ಥೆ

    ಬೆಳಗಾವಿ: ಒಂದೆಡೆ ಲೋಕಸಭಾ ಚುನಾವಣಾ ಅಖಾಡ ಕಾವೇರುತ್ತಿದೆ. ಇನ್ನೊಂದೆಡೆ ರಣಬಿಸಿಲ ಝಳಕ್ಕೆ ಜನರು ಮಾತ್ರವಲ್ಲ ಚುನಾವಣಾ ಸಿಬ್ಬಂದಿ, ಪೊಲೀಸ್ ಸಿಬ್ಬಂದಿಗಳು ತತ್ತರಿಸಿ ಹೋಗುತ್ತಿದ್ದಾರೆ. ರಾಜ್ಯದಲ್ಲಿ ಒಂದೇ ಸಮನೇ ಹೆಚ್ಚುತ್ತಿರುವ ತಾಪಮಾನ, ಬಿಸಿಗಾಳಿಗೆ ಚೆಕ್ ಪೋಸ್ಟ್ ಗಳಲ್ಲಿ ಸಿಬ್ಬಂದಿಗಳು ಸುಸ್ತಾಗಿ ಹೋಗಿದ್ದಾರೆ. ಸಿಬ್ಬಂದಿಗಳ ಮೇಲಿನ ಕಾಳಜಿಗೆ ಬೆಳಗಾವಿ ಜಿಲ್ಲಾಡಳಿತ ಏರ್ ಕೂಲರ್ ವ್ಯವಸ್ಥೆ ಮಾಡಿದೆ. ಗಡಿ ಜಿಲ್ಲೆ ಬೆಳಗಾವಿಯಲ್ಲಿ ಮಧ್ಯಾಹ್ನವಾಗುತ್ತಿದ್ದಂತೆ ಉಷ್ಣಗಾಳಿ, ರಣಬಿಸಿಲ ಬೇಗೆಯಿಂದ ಚೆಕ್ ಪೋಸ್ಟ್ ಗಳಲ್ಲಿ ಚುನಾವಣಾ ಸಿಬ್ಬಂದಿಗಳು, ಪೊಲೀಸ್ ಸಿಬ್ಬಂದಿಗಳು ಸಂಕಷ್ಟಕ್ಕೆ ಸುಲುಕುತ್ತಿದ್ದಾರೆ. ಚೆಕ್ ಪೋಸ್ಟ್ ಸಿಬ್ಬಂದಿಗಳ ಅನುಕೂಲಕ್ಕಾಗಿ 66 ಚೆಕ್ ಪೋಸ್ಟ್…

    Read More »
  • ಬೆಂಗಳೂರು ಮಹಾನಗರ JDS ದಕ್ಷಿಣ ಲೋಕ ಸಭಾ ಕ್ಷೇತ್ರದ ಉಪಾಧ್ಯಕ್ಷರಾಗಿ ಗೋಪಿ ರವರು ಆಯ್ಕೆ

    ಬೆಂಗಳೂರು ಮಹಾನಗರ ಜನತಾದಳ. ಜಾತ್ಯತೀತ ದಕ್ಷಿಣ ಲೋಕ ಸಭಾ ಕ್ಷೇತ್ರದ ಉಪಾಧ್ಯಕ್ಷರಾಗಿ ಗೋಪಿ ರವರು ಆಯ್ಕೆ ಆಗಿರುವರು ಬೆಂಗಳೂರು ಅಧ್ಯಕ್ಷರು ಹಾಗು ಮಾಜಿ ಶಾಸಕರು ಎಚ್ ಎಂ ರಮೇಶ್ ಗೌಡ ಮತ್ತು ಬೆಂಗಳೂರು ದಕ್ಷಿಣ ಅಧ್ಯಕ್ಷರ ತುಳಸಿ ರಾಮ್ ನೇತೃತ್ವದಲ್ಲಿ ಆಯ್ಕೆ ಆಗಿರುವ ಸಂದರ್ಭದಲ್ಲಿ ಹಲವಾರು ಕ್ಷೇತ್ರದ ಹಾಗು ನಗರದ ಎಲ್ಲ ಮುಖಂಡರು ಭಾಗಿ ಇದ್ದರು ಶುಭ ಕೋರಿದರು…

    Read More »
  • ಕಾಂಗ್ರೆಸ್ ಅಭ್ಯರ್ಥಿ ಬೆಂಬಲಿಸಲು ಸಚಿವ ಸತೀಶ್‌ ಜಾರಕಿಹೊಳಿ ಕರೆ ಚನ್ನಮ್ಮನ ಕಿತ್ತೂರು ಪಟ್ಟಣದಲ್ಲಿ ಆಯೋಜಿಸಿದ್ದ ಉತ್ತರ ಕನ್ನಡ ಲೋಕಸಭೆ ಕಾಂಗ್ರೆಸ್‌ ಕಾರ್ಯಕರ್ತರ ಸಭೆ

    ಬೆಳಗಾವಿ: ಮತದಾರರು ಈ ಭಾರಿ ಅಭಿವೃದ್ಧಿ ಪರ ಮತ ಚಲಾಯಿಸಲು ಕಾಂಗ್ರೆಸ್‌ ಅಭ್ಯರ್ಥಿ ಡಾ. ಅಂಜಲಿ ನಿಂಬಾಳಕರ ಅವರಿಗೆ ಮತ ನೀಡಬೇಕು ಎಂದು  ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಕರೆ ನೀಡಿದರು.   ಚನ್ನಮ್ಮನ ಕಿತ್ತೂರು ಪಟ್ಟಣದಲ್ಲಿ ಆಯೋಜಿಸಿದ್ದ  ಉತ್ತರ ಕನ್ನಡ ಲೋಕಸಭೆ  ಕಾಂಗ್ರೆಸ್‌ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿ, ಬಿಜೆಪಿ ಕೇಂದ್ರ ಸರ್ಕಾರ ನಿರುಪಯುಕ್ತ ಯೋಜನೆಗಳನ್ನು ಜಾರಿ ಮಾಡಿದ್ದು,  ಕಳೆದು 10 ವರ್ಷಗಳಲ್ಲಿ ನೀರಾವರಿ ಸೇರಿದಂತೆ ಯಾವುದೇ ಎಲ್ಲ ರಂಗಗಳಿಗೂ ಬಿಜೆಪಿಯ ಕೊಡುಗೆ ಶೂನ್ಯವಾಗಿದೆ ಎಂದು ಕಿಡಿಕಾರಿದರು.   ಕಾಂಗ್ರೆಸ್ ಸರ್ಕಾರ ಸಾಮಾಜಿಕ…

    Read More »
  • ಯಡಿಯೂರಪ್ಪನವರ ಮೇಲೆ ನನಗೆ ಅಪಾರ ಗೌರವವಿದೆ : ಕಾರ್ಮಿಕ ಸಚಿವ ಸಂತೋಷ್ ಲಾಡ್ ಪ್ರತಿಕ್ರಿಯೆ

    ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪನವರ ಮೇಲೆ ಪೋಕ್ಸ್‌ ಅಡಿ ದೂರು ದಾಖಲಾದ ಹಿನ್ನೆಲೆಯಲ್ಲಿ ಧಾರವಾಡದಲ್ಲಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ಪ್ರತಿಕ್ರಿಯೆ ನೀಡಿದ್ದಾರೆ.   ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಸಂತೋಷ್ ಲಾಡ್ ಯಡಿಯೂರಪ್ಪನವರ ಮೇಲೆ ದೂರು ದಾಖಲಾದ ಬಗ್ಗೆ ನನಗೆ ಮಾಹಿತಿ ಇದೆ. ಕಾನೂನು ಪ್ರಕಾರ ಕ್ರಮ ಆಗಲಿದೆ. ಇದರ ಬಗ್ಗೆ ಪಾರದರ್ಶಕ ತನಿಖೆ ಆಗಲಿ. ಯಾವುದು ಸರಿ ಯಾವುದು ತಪ್ಪು ಎಂದು ನಾನು ಹೇಳಲು ಆಗುವುದಿಲ್ಲ. ಯಡಿಯೂರಪ್ಪನವರ ಮೇಲೆ ನನಗೆ ಅಪಾರ ಗೌರವವಿದೆ ಎಂದರು.   ಈ ಪ್ರಕರಣದಲ್ಲಿ ತಾಯಿಯೇ ದೂರು ಕೊಟ್ಟಿದ್ದಾಳೆ.…

    Read More »
  • ಐವರು IAS​ ಅಧಿಕಾರಿಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ

    ಬೆಂಗಳೂರು, ಮಾರ್ಚ್‌ 14: ಬಿಸಿಲಿನ ಕಾವು ಜೋರಾಗುತ್ತಿದ್ದಂತೆ ರಾಜ್ಯದಲ್ಲೂ ಲೋಕಸಭೆ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಲೋಕಸಭಾ ಚುನಾವಣೆ ಹಿನ್ನೆಲೆ ಸೂಕ್ತ ಅಭ್ಯರ್ಥಿಯ ಹುಡುಕಾಟವನ್ನ ರಾಜಕೀಯ ಪಕ್ಷಗಳು ನಡೆಸಿದಿದ್ದು, ಯಾವ ಅಭ್ಯರ್ಥಿಯನ್ನು ಕಣಕ್ಕಿಳಿಸಿದರೆ ಗೆಲ್ಲಬಹುದು ಎಂಬ ಲೆಕ್ಕಾಚಾರವನ್ನು ಹಾಕಲಾಗುತ್ತಿದೆ. ಇನ್ನು ಲೋಕಸಭಾ ಚುನಾವಣೆ ಹಿನ್ನಲೆ ಐವರು ಐಎಎಸ್​​ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಗುರುವಾರ ಆದೇಶ ಹೊರಡಿಸಿದೆ. ಐವರು ಐಎಎಸ್ ಅಧಿಕಾರಿಗಳ ವರ್ಗಾವಣೆ1.ಡಾ. ಅಜಯ್ ನಾಗಭೂಷಣ್ ಎಂ.ಎನ್: ಕಾರ್ಯದರ್ಶಿ, ಪಶುಸಂಗೋಪನಾ ಇಲಾಖೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ಹುದ್ದೆ ಹೆಚ್ಚುವರಿ…

    Read More »
  • ಸೂಪರ್‌ ಲೀಗ್‌ ಹಂತಕ್ಕೆ ಬೆಂಗಳೂರು ತಂಡ

    ತುಮಕೂರು: ‘ಸಾಹೇ’ ವಿಶ್ವವಿದ್ಯಾಲಯ ನೇತೃತ್ವದಲ್ಲಿ ನಗರದ ಹೊರವಲಯದ ಅಗಳಕೋಟೆಯ ಸಿದ್ಧಾರ್ಥ ವೈದ್ಯಕೀಯ ಕಾಲೇಜಿನ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಅಖಿಲ ಭಾರತ ಪುರುಷರ ನೆಟ್‍ಬಾಲ್ ಚಾಂಪಿಯನ್‍ಶಿಪ್‌ ಅಂತಿಮ ಘಟ್ಟ ತಲುಪಿದ್ದು, ಶುಕ್ರವಾರ ಫೈನಲ್‌ ಪಂದ್ಯ ನಡೆಯಲಿದೆ.   ಕ್ವಾರ್ಟರ್ ಫೈನಲ್‍ನಲ್ಲಿ 8 ತಂಡಗಳ ಆಟಗಾರರ ಮಧ್ಯೆ ಗೆಲುವಿಗಾಗಿ ತೀವ್ರ ಪೈಪೋಟಿ ಏರ್ಪಟ್ಟಿತ್ತು. ರಾಣಿ ಚೆನ್ನಮ್ಮ ವಿ.ವಿ ಮತ್ತು ಬೆಂಗಳೂರು ವಿ.ವಿ ನಡುವಿನ ಪಂದ್ಯ ನೋಡುಗರನ್ನು ತುದಿಗಾಲಲ್ಲಿ ನಿಲ್ಲಿಸಿತು. ಪಂದ್ಯದ ಎರಡನೇ ಸುತ್ತಿನಲ್ಲಿ 15-15 ಅಂಕಗಳಿಂದ ಎರಡೂ ತಂಡಗಳು ಸಮಬಲ ಸಾಧಿಸಿದ್ದವು. ಆಟಗಾರರು ಉತ್ತಮ ಪ್ರದರ್ಶನ ತೋರಿದರು. ಕೊನೆಗೆ…

    Read More »
  • ಇಲ್ಲಿದೆ 21 ಲೋಕಸಭಾ ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳ ಸಂಭಾವ್ಯ ಪಟ್ಟಿ

    ಬೆಂಗಳೂರು: 21 ಲೋಕಸಭಾ ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಶುಕ್ರವಾರ ಅಂತಿಮಗೊಳ್ಳಲಿದ್ದು, ಸೋಮವಾರ ಬಿಡುಗಡೆಯಾಗುವುದು ಬಹುತೇಕ ಖಚಿತವೆನ್ನಲಾಗಿದೆ.     ಕಗ್ಗಂಟಾಗಿರುವ 6 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿಯನ್ನು ರಾಜ್ಯ ಕಾಂಗ್ರೆಸ್ ನಾಯಕರು ಅಂತಿಮಗೊಳಿಸಿ ಕೇಂದ್ರೀಯ ಚುನಾವಣೆ ಸಮಿತಿಗೆ ಕಳುಹಿಸಲಿದ್ದಾರೆ.     ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಧ್ಯಕ್ಷತೆಯ ಕೇಂದ್ರೀಯ ಚುನಾವಣಾ ಸಮಿತಿ ಅನುಮೋದನೆ ನಂತರ ಪಟ್ಟಿ ಅಧಿಕೃತವಾಗಿ ಬಿಡುಗಡೆಯಾಗಲಿದೆ.     ಕಾಂಗ್ರೆಸ್ ಮೊದಲ ಪಟ್ಟಿಯಲ್ಲಿ ರಾಜ್ಯದ 7 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ್ದು, ಇದೀಗ 21 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಲಾಗಿದೆ.…

    Read More »
Back to top button