Technology News

  • ಉತ್ತರ ಕರ್ನಾಟಕದಲ್ಲಿ ಉಷ್ಣ ಅಲೆ ಎಚ್ಚರಿಕೆ: ಮನೆ ಬಿಟ್ಟು ಹೊರ ಬರುವ ಮುನ್ನ ಹುಷಾರ್!

    ಉತ್ತರ ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ತಾಪಮಾನ ಏರಿಕೆಯಾಗುತ್ತಿದ್ದು ಜನ ಮನೆ ಬಿಟ್ಟು ಹೊರಬಾರದಂತ ಪರಿಸ್ಥಿತಿ ಎದುರಾಗಿದೆ. ಒಂದೆಡೆ ನೀರಿನ ಸಮಸ್ಯೆ ಮತ್ತೊಂದೆಡೆ ತಾಪಮಾನದ ಏರಿಕೆಗೆ ಜನ ತತ್ತರಿಸಿದ್ದಾರೆ. ಹೀಗಾಗಿ ಉತ್ತರ ಕರ್ನಾಟಕದ ಕೆಲ ಜಿಲ್ಲೆಗಳಿಗೆ ಉಷ್ಣ ಅಲೆ ಎದುರಾಗಿದ್ದು ಹವಾಮಾನ ಇಲಾಖೆ ಎಚ್ಚರಿಕೆಯನ್ನು ನೀಡಿದೆ.ರಾಯಚೂರು, ಗದಗ, ವಿಜಯಪುರ, ಕಲಬುರಗಿ, ಬೀದರ್‌ ಬಾಗಲಕೋಟೆ, ಯಾದಗಿರಿ, ಕೊಪ್ಪಳ ಮೊದಲಾದ ಜಿಲ್ಲೆಗಳಲ್ಲಿ ಉಷ್ಣ ಅಲೆಯ ಮುನ್ನೆಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ರಾಜ್ಯದಲ್ಲಿ ಕಳೆದ ವರ್ಷ ಮುಂಗಾರು ಹಾಗೂ ಹಿಂಗಾರು ಅವಧಿಯಲ್ಲಿ ಭಾರೀ ಪ್ರಮಾಣದ ಮಳೆ ಕೊರತೆಯಿಂದ ಬರ ಪರಿಸ್ಥಿತಿ…

    Read More »
  • WhatsApp Chat Filter: ವಾಟ್ಸಾಪ್​ನಿಂದ ಮತ್ತೊಂದು ಹೊಸ ಚಾಟ್ ಫಿಲ್ಟರ್ ಫೀಚರ್ ಪರಿಚಯ!

    ವಾಟ್ಸಾಪ್ ಬಳಕೆದಾರರಿಗೆ ಹೊಸ ಫೀಚರ್ಗಳನ್ನು ಪರೀಕ್ಷಿಸುತ್ತಿದ್ದು ಈಗ WhatsApp Chat Filter ಎಂಬ ಹೊಸ ಫೀಚರ್ ನಿಜಕ್ಕೂ ಹೆಚ್ಚು ಇಂಟ್ರೆಸ್ಟಿಂಗ್ ಮತ್ತು ಪ್ರಭಾವಶಾಲಿಯಾಗಿದೆ. ಏಕೆಂದರೆ ಇದು ಜನರಿಗೆ ಶುಲ್ಕ ವಿಧಿಸದೆ ಬಳಕೆದಾರರ ಅನುಭವವನ್ನು ಸುಧಾರಿಸಲು ನಿರಂತರವಾಗಿ ಪ್ರಯತ್ನಿಸುತ್ತದೆ. ಅನೇಕ ವೈಶಿಷ್ಟ್ಯಗಳು ಪ್ರಸ್ತುತ ಅಭಿವೃದ್ಧಿ ಹಂತದಲ್ಲಿದ್ದರೂ ಕೆಲವು ಜನರು ಈಗಿನಿಂದಲೇ ಪ್ರಯತ್ನಿಸಬಹುದಾದದ್ದು ಸಂಭಾಷಣೆಗಳನ್ನು ಫಿಲ್ಟರ್ ಮಾಡುವ ಸಾಮರ್ಥ್ಯವಾಗಿದೆ. WhatsApp Chat Filter ಫೀಚರ್ ಪ್ರಸ್ತುತ ಕೇವಲ ಬೀಟಾ ಪರೀಕ್ಷಕರ ಗುಂಪಿಗೆ ಸೀಮಿತವಾಗಿದೆ ಮತ್ತು ಇದು ಮುಂಬರುವ ವಾರಗಳಲ್ಲಿ ಸಾಮಾನ್ಯ ಜನರಿಗೆ ಬರುವುದಾಗಿ WaBetaInfo ಹೇಳಿದೆ. WhatsApp…

    Read More »
  • voter ID: ಮದುವೆಯ ನಂತರ ಆನ್‌ಲೈನ್‌ನಲ್ಲಿ ವೋಟರ್‌ ಐಡಿ ವರ್ಗಾವಣೆ ಮಾಡುವುದು ಹೇಗೆ? ಇಲ್ಲಿದೆ ಸರಳ ಹಂತ

    ಇನ್ನೇನು ಕೆಲವೇ ದಿನಗಳಲ್ಲಿ ಲೋಕಸಭಾ ಚುನಾವಣೆ (Lok Sabha Elections) ದಿನಾಂಕ ಘೋಷಣೆ ಆಗಲಿದೆ. ಈ ನಡುವೆ ಮತದಾರರ ಗುರುತಿನ ಚೀಟಿಯಲ್ಲಿ ಆಗಿರುವ ತಪ್ಪುಗಳನ್ನು ಸರಿ ಮಾಡಿಕೊಳ್ಳಲು, ವಿಳಾಸ ಬದಲಾವಣೆ ಮಾಡಿಕೊಳ್ಳಲು ಅವಕಾಶ ನೀಡಲಾಗಿದೆ. ಹೌದು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನ ಅತ್ಯಂತ ಪ್ರಮುವಾಗಿದ್ದು, ಈ ಮೂಲಕ ದೇಶದ ಭವಿಷ್ಯವನ್ನು ಜನರು ಮತದಾನದ ಮೂಲಕ ಬರೆಯುತ್ತಾರೆ. ಇನ್ನೇನು ಕೆಲವೇ ವಾರಗಳಲ್ಲಿ ಲೋಕಸಭಾ ಚುನಾವಣೆ ನಡೆಯಲಿದ್ದು, ಚುನಾವಣಾ ಕಾವು ಜೋರಾಗಿದೆ. ಇದರ ಬೆನ್ನಲ್ಲೇ ಯಾರೆಲ್ಲಾ ಬೇರೆ ಊರಿಗೆ ವಿವಾಹವಾಗಿ ಹೋಗಿದ್ದಾರೋ ಅವರು ಆಯಾ ಕ್ಷೇತ್ರದಲ್ಲಿ ಮತದಾನ ಮಾಡಲು…

    Read More »
Back to top button